ಬುಧವಾರ, ಸೆಪ್ಟೆಂಬರ್ 22, 2021

Class / 6th / ಸಮಾಜ ಪಾಠ ೨ ನಮ್ಮ ಕರ್ನಾಟಕ

 

6ನೇ ತರಗತಿ


ಪಾಠ2.  ನಮ್ಮ ಕರ್ನಾಟಕ. 

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

1) ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಆಳಿದ 3 ರಾಜ ಮನೆತನಗಳು ಯಾವವು? 

ಉತ್ತರ: ಗಂಗರು, ಚೋಳರು, ಹೊಯ್ಸಳರು.


2) ಬೆಂಗಳೂರು ವಿಭಾಗದಲ್ಲಿ ಎಷ್ಟು ಜಿಲ್ಲೆಗಳಿವೆ? 
ಉತ್ತರ: 9.


3) ಬೆಂಗಳೂರು ವಿಭಾಗವನ್ನು ಆಳಿದ 2 ಪಾಳೆ ಪಟುಗಳ ಹೆಸರನ್ನು ಬರೆಯಿರಿ. 

ಉತ್ತರ: ಕೆಳದಿ, ಚಿತ್ರದುರ್ಗ. 

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

1) ಪ್ರಕೃತಿಕ ಸಂಪನ್ಮೂಲ ಎಂದರೇನು? ಉದಾಹರಣೆ ನೀಡಿ. 

ಉತ್ತರ: ಪ್ರಕೃತಿದತ್ತವಾದ ಸಂಗತಿಗಳನ್ನು ಪ್ರಕೃತಿಕ ಸಂಪನ್ಮೂಲ ಎಂದು ಕರೆಯುತ್ತೇವೆ. ಉದಾ: ನದಿ, ಕಾಡು, ಕಣಿವೆ, ಜಲಪಾತಗಳು, ಕನಿಜ ಗಣಿಗಳು, ವನ್ಯಮೃಗಗಳು, ಮಣ್ಣು ಇತ್ಯಾದಿ.

2) ಬೆಂಗಳೂರು ವಿಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುವ ಜಿಲ್ಲೆ ಯಾವುದು? 

ಉತ್ತರ: ಶಿವಮೊಗ್ಗ ಜಿಲ್ಲೆ.

3) ಬೆಂಗಳೂರು ವಿಭಾಗದಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಲು ಕಾರಣಗಳೇನು? 

ಉತ್ತರ: ಬೆಂಗಳೂರು ನಗರ ಜಿಲ್ಲೆಯ ಅನೇಕ ನದಿಗಳು ನಾಶದ ಅಂಚನ್ನು ತಲುಪಿವೆ. ಅನೇಕ ಕೆರೆಗಳು ಭೂ ಆಕ್ರಮಣದಿಂದ ನಾಶವಾಗುತ್ತಿವೆ. ಇದರಿಂದಾಗಿ ನೀರಿನ ತೀವ್ರ  ಭಾವ ಆಗುತ್ತಿದೆ.

4) ಬೆಂಗಳೂರು ವಿಭಾಗದ 2 ಜಲಪಾತಗಳ ಹೆಸರನ್ನು ಬರೆಯಿರಿ. 

ಉತ್ತರ: ಜೋಗ ಜಲಪಾತ, ಮುತ್ಯಾಲಮಡು ಜಲಾಶಯ. 

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

1) ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ? 

ಉತ್ತರ: ಬೆಂಗಳೂರು ಜಿಲ್ಲೆ.

2) ಬೆಂಗಳೂರು ವಿಭಾಗದಲ್ಲಿರುವ ಅತಿ ಎತ್ತರದ ಗುಡ್ಡದ ಹೆಸರನ್ನು ಬರೆಯಿರಿ. 

ಉತ್ತರ: ಹಾಲು ರಾಮೇಶ್ವರ ಗುಡ್ಡ.

3) ಬೆಂಗಳೂರು ವಿಭಾಗದಲ್ಲಿರುವ 2 ಪಕ್ಷಿಧಾಮಗಳ ಹೆಸರನ್ನು ತಿಳಿಸಿ. ಉತ್ತರ: ಗುಡವಿ ಪಕ್ಷಿಧಾಮ- ಶಿವಮೊಗ್ಗ ಜಿಲ್ಲೆ. ಮಂಡಗದ್ದೆ ಪಕ್ಷಿಧಾಮ- ಶಿವಮೊಗ್ಗ ಜಿಲ್ಲೆ.

4) ರಾಮನಗರ ಜಿಲ್ಲೆಯಲ್ಲಿರುವ ಪಕ್ಷಿಧಾಮದಲ್ಲಿ ಯಾವ ಪಕ್ಷಿಯನ್ನು ರಕ್ಷಿಸಲಾಗುತ್ತಿದೆ?

 ಉತ್ತರ: ರಣಹದ್ದು.

****************************
ತರಗತಿ 6. ಸಮಾಜ ವಿಜ್ಞಾನ. 

ಪಾಠ 2. ನಮ್ಮ ಕರ್ನಾಟಕ. 

ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರ ಬರೆಯಿರಿ 

1) ಬೆಂಗಳೂರು ವಿಭಾಗದಲ್ಲಿನ ಪ್ರಮುಖ ಆಹಾರ ಬೆಳೆಗಳು ಯಾವುದು? 

ಉತ್ತರ: ರಾಗಿ, ಮೆಕ್ಕೆಜೋಳ, ಭತ್ತ, ಕಡಲೆಕಾಯಿ, ಬೆಳೆಕಾಳು ಮುಂತಾದವು.

2) ಹಿಪ್ಪುನೇರಳೆ ಎಲೆಯು ಯಾವ ಉದ್ದಿಮೆಗೆ ಕಚ್ಚಾ ಸಾಮಾಗ್ರಿಯಾಗಿದೆ? 

ಉತ್ತರ: ರೇಷ್ಮೆ.

3) ಭದ್ರಾವತಿಯಲ್ಲಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಯಾವ ವರ್ಷ ಆರಂಭಿಸಲಾಯಿತು? 

ಉತ್ತರ: 1923.

4) ಬೆಂಗಳೂರು ವಿಭಾಗದಲ್ಲಿ ಯಾವ ಸ್ಥಳಗಳಲ್ಲಿ ಸಿದ್ಧ ಉಡುಪು ಪಾರ್ಕುಗಳನ್ನು ಸ್ಥಾಪಿಸಲಾಗಿದೆ? 

ಉತ್ತರ: ದೊಡ್ಡಬಳ್ಳಾಪುರ, ಆನೇಕಲ್. 

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

1) ಜ್ಞಾನಪೀಠ ಪ್ರಶಸ್ತಿ ಪಡೆದ ಬೆಂಗಳೂರು ವಿಭಾಗಕ್ಕೆ ಸೇರಿದ ಮೂವರು ಸಾಹಿತಿಗಳ ಹೆಸರುಗಳನ್ನು ಬರೆಯಿರಿ. 

ಉತ್ತರ: ರಾಷ್ಟ್ರಕವಿ ಕುವೆಂಪು, ಮಾಸ್ತಿ ವೆಂಕಟೇಶ್ ಐಯಂಗಾರ್ ಮತ್ತು ಡಾ. ಯು. ಆರ್. ಅನಂತಮೂರ್ತಿ.

2) ಪ್ರಸಿದ್ಧ ಜಾನಪದ ಮ್ಯೂಸಿಯಂ ಜಾನಪದ ಲೋಕವನ್ನು ಸ್ಥಾಪಿಸಿದವರು? 

ಉತ್ತರ: ಎಚ್. ಎಲ್. ನಾಗೇಗೌಡ.

3) ಬೆಂಗಳೂರು ನಗರದಲ್ಲಿ ಪ್ರತಿವರ್ಷ ನಡೆಯುವ ಪ್ರಸಿದ್ಧ ಉಸ್ತವ ಯಾವುದು? 

ಉತ್ತರ: ಕರಗ ಉಸ್ತವ.. 

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

1) ಶಿವಮೊಗ್ಗ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿದ್ದ ರೋಗದ ಹೆಸರೇನು? 

ಉತ್ತರ: ಮಂಗನ ಕಾಯಿಲೆ.

2) ಭಾರತರತ್ನ ಪ್ರಶಸ್ತಿ ಪಡೆದ ಬೆಂಗಳೂರು ವಿಭಾಗದ ಇಬ್ಬರ ಹೆಸರನ್ನು ಬರೆಯಿರಿ. 

ಉತ್ತರ: ಸರ್. ಎಂ. ವಿಶ್ವೇಶ್ವರಯ್ಯ ಮತ್ತು ಸಿ. ವಿ. ಆರ್. ರಾವ್.

3) ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಸ್ಥಾಪಿಸುವ ಆಸ್ಪತ್ರೆ ಕೇಂದ್ರಗಳನ್ನು ಏನೆಂದು ಕರೆಯಲಾಗುತ್ತದೆ? 

ಉತ್ತರ: ಪ್ರಾಥಮಿಕ ಆರೋಗ್ಯ ಕೇಂದ್ರ. 

ಕೆಳಗಿನ ಪ್ರಶ್ನೆಗಳಿಗೆ ಉತ್ತರ ಬರೆಯಿರಿ.

1) ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿಯ ಹೆಸರನ್ನು ಬರೆಯಿರಿ. 

ಉತ್ತರ: ಕೆ. ಸಿ. ರೆಡ್ಡಿ.

2) ಇಬ್ಬರು ಕರ್ನಾಟಕ ಏಕೀಕರಣದ ರೂವಾರಿಗಳ ಹೆಸರನ್ನು ಬರೆಯಿರಿ. 

ಉತ್ತರ: ಕೆಂಗಲ್ ಹನುಮಂತಯ್ಯ, ಎಸ್. ನಿಜಲಿಂಗಪ್ಪ. 

ಕೆಳಗಿನ ಪ್ರಶ್ನೆಗಳನ್ನು ಉತ್ತರಿಸಿ.

1) ಬೆಂಗಳೂರು ವಿಭಾಗದಲ್ಲಿ ಎಷ್ಟು ಜಿಲ್ಲೆಗಳಿವೆ? ಉತ್ತರ: 9   

2) ದಕ್ಷಿಣ ಭಾರತದ ಅತಿ ದೊಡ್ಡ ಕೆರೆ ಶಾಂತಿ ಸಾಗರ ಯಾವ ಜಿಲ್ಲೆಯಲ್ಲಿದೆ? 

ಉತ್ತರ: ದಾವಣಗೆರೆ ಜಿಲ್ಲೆ.

3) ಬೆಂಗಳೂರು ವಿಭಾಗದಲ್ಲಿ ಅತಿ ಹೆಚ್ಚು ಕಾಡು ಇರುವ ಜಿಲ್ಲೆ ಯಾವುದು? 

ಉತ್ತರ: ಶಿವಮೊಗ್ಗ ಜಿಲ್ಲೆ.

4) ರಾಷ್ಟ್ರಕವಿ ಕುವೆಂಪು ಹೆಸರಿನ ವಿಶ್ವವಿದ್ಯಾಲಯ ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿದೆ? 

ಉತ್ತರ: ಶಿವಮೊಗ್ಗ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಶಾಲಾ ಉಪಯುಕ್ತ

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

Gjhn



MDM - ಮದ್ಯಾಹ್ನ ಬಿಸಿಯೂಟ ಯೋಜನೆ

ಪ್ರಚಲಿತ ಪೋಸ್ಟ್‌ಗಳು

ಪ್ರಚಲಿತ ಪೋಸ್ಟ್‌ಗಳು

ಶಾಲಾ ಉಪಯುಕ್ತ

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ